Ad Widget

ಅರಂಬೂರು: ವಾತ್ಸಲ್ಯ ಕಿಟ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಂಜಿಕಾರು ತಿಮ್ಮಪ್ಪ ಎಂಬವರ ಮಗ ನಿಕ್ಷಿತ್ ರಿಗೆ ಮಂಜೂರಾದ ಮೂಲಭೂತ ಸೌಲಭ್ಯ ವಾತ್ಸಲ್ಯ ಕಿಟ್ ಅನ್ನು ಅರಂಬೂರು ಒಕ್ಕೂಟ ಉಪಾಧ್ಯಕ್ಷರಾದ ವಿಶ್ವನಾಥ್ ವಿತರಿಸಿದರು. ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ ಪ್ರತಿ ತಿಂಗಳು ಧರ್ಮಸ್ಥಳದಿಂದ 1000/- ಸಹಾಯಧನವನ್ನು ನೀಡಲಾಗುತ್ತಿದೆ. ಈ ಸಂದರ್ಭ ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ, ಸೇವಾಪ್ರತಿನಿಧಿ ವಿಜಯಶ್ರೀ ಹಾಗೂ ಮನೆಯವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!