Ad Widget

ವಿಟ್ಲದಲ್ಲಿ ಕೊರಗಜ್ಜನಿಗೆ ಅವಮಾನ ಪ್ರಕರಣ- ಬೆಳ್ಳಾರೆ ವಿಹಿಂಪ ವತಿಯಿಂದ ಖಂಡನೆ, ಕುಂಡಡ್ಕ ಹಾಗೂ ಕೊಲ್ಯ ಕೊರಗಜ್ಜ ದೈವಸ್ಥಾನದಲ್ಲಿ ಪ್ರಾರ್ಥನೆ

ವಿಟ್ಲದ ಸಾಲೆತ್ತೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜ ದೈವದ ಅವಮಾನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಹಿಂಪ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆಯ ವತಿಯಿಂದ ವ್ಯಾಪಕ ಖಂಡನೆ ವ್ಯಕ್ತಪಡಿಸಲಾಯಿತು. ಕೃತ್ಯವನ್ನು ಖಂಡಿಸಿ ಪೆರುವಾಜೆಯ ಕುಂಡಡ್ಕ ಹಾಗೂ ಕೊಲ್ಯ ಕೊರಗಜ್ಜ ದೈವಸ್ಥಾನಗಳಲ್ಲಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡುವಂತೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರು ಹಾಗೂ ಬೆಳ್ಳಾರೆ ವಿಹಿಂಪ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!