Ad Widget

ಬಾಳುಗೋಡು : ಸ್ವಚ್ಛತಾ ಕಾರ್ಯಕ್ರಮ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಜ.09 ರಂದು ಬಾಳುಗೋಡು ಮಾನಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ-ಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಾಳುಗೋಡು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್, ಅಡಳಿತ ಮಂಡಳಿ ಅಧ್ಯಕ್ಷರಾದ ಶೀನಪ್ಪ, ಸೇವಾಪ್ರತಿನಿಧಿ ನಾಗವೇಣಿ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!