Ad Widget

ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು.

ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ ಸಾಲ್ತಾಡಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!