Ad Widget

ವಳಲಂಬೆ : 25 ಲಕ್ಷದಲ್ಲಿ ನಿರ್ಮಾಣಗೊಳ್ಳುತ್ತಿರುವ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಸಚಿವ ಎಸ್ ಅಂಗಾರ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಹರಿಯುತ್ತಿರುವ ಹೊಳೆಗೆ ಪ್ರವಾಹ ನಿಯಂತ್ರಣಕ್ಕಾಗಿ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ತಡೆಗೋಡೆ ಕಾಮಗಾರಿಯನ್ನು ಸಚಿವರಾದ ಎಸ್.ಅಂಗಾರ ವೀಕ್ಷಿಸಿದರು. ಈ ತಡೆಗೋಡೆ ನಿರ್ಮಾಣದಿಂದ ವಳಲಂಬೆ ಅಡ್ಡನಪಾರೆ ದೇವ ಸಂಪರ್ಕ ರಸ್ತೆಯು ಅಭಿವೃದ್ಧಿಯಾಗಲಿದೆ. ಈ ಸಂದರ್ಭ ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!