Ad Widget

ಕುಲ್ಕುಂದ : ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜ.15 ರಂದು ಪ್ರಾತಃಕಾಲ 4:30 ಕ್ಕೆ ಭಕ್ತರ ಸಮ್ಮುಖದಲ್ಲಿ ಶ್ರೀ ಶಾಸ್ತವೇಶ್ವರ ಸನ್ನಿಧಾನದಲ್ಲಿ ಧನುಪೂಜೆ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ದೇವಸ್ಥಾನದ ಅರ್ಚಕರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!