ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ಒಂದು ಪೆರುವಾಜೆಯಲ್ಲಿ ಲಕ್ಷ್ಮೀನಾರಾಯಣ ಭಟ್ ರವರಿಗೆ ಬಿದ್ದು ಸಿಕ್ಕಿತ್ತು. ತಕ್ಷಣ ಅವರು ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಪರ್ಸ್ ಅನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ಒಂದು ಪೆರುವಾಜೆಯಲ್ಲಿ ಲಕ್ಷ್ಮೀನಾರಾಯಣ ಭಟ್ ರವರಿಗೆ ಬಿದ್ದು ಸಿಕ್ಕಿತ್ತು. ತಕ್ಷಣ ಅವರು ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಪರ್ಸ್ ಅನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

06.03.2026 e paper
e paper 16.01.2026