ವಳಲಂಬೆ : ಅನಾರೋಗ್ಯದಿಂದ ಯುವಕ ಮೃತ್ಯು amarasuddi - February 5, 2022 at 6:11 0 Tweet on Twitter Share on Facebook Pinterest Email ಗುತ್ತಿಗಾರು ಗ್ರಾಮದ ವಳಲಂಬೆ ಕುವೆಕೋಡಿ ನಿವಾಸಿ ಶೂರಪ್ಪ ಟೈಲರ್ ಅವರ ಪುತ್ರ ಜಗದೀಶ್ (30) ರವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.4 ರಂದು ನಿಧನರಾದರು. ಮೃತರು ತಂದೆ, ತಾಯಿ ಮನೋರಮ, ಪತ್ನಿ ಲಾವಣ್ಯ, ಪುತ್ರಿ ಜ್ಞಾನ ಹಾಗೂ ಸಹೋದರಿಯರನ್ನು ಅಗಲಿದ್ದಾರೆ. . . . . . . . . . Share this:WhatsAppLike this:Like Loading...