ಬೂಡು ಕೇರ್ಪಳ ಸಂಪರ್ಕಿಸುವ ರಸ್ತೆಯಲ್ಲಿ ದುರ್ಗಾಪರಮೇಶ್ವರಿ ಕಲಾಮಂದಿರ ಎದುರು ಭಾರಿ ಹದಗೆಟ್ಟಿದ್ದು ಮಳೆಗಾಲದಲ್ಲಿ ನಡೆದಾಡಲು ಕಷ್ಟವಾಗಲಿದೆ. ಆದ್ದರಿಂದ ಈ ಕೂಡಲೇ ದುರಸ್ತಿಪಡಿಸಬೇಕೆಂದು ನ.ಪಂ.ಸದಸ್ಯ ರಿಯಾಜ್ ಕಟ್ಟೆಕಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಬೂಡು ಕೇರ್ಪಳ ಸಂಪರ್ಕಿಸುವ ರಸ್ತೆಯಲ್ಲಿ ದುರ್ಗಾಪರಮೇಶ್ವರಿ ಕಲಾಮಂದಿರ ಎದುರು ಭಾರಿ ಹದಗೆಟ್ಟಿದ್ದು ಮಳೆಗಾಲದಲ್ಲಿ ನಡೆದಾಡಲು ಕಷ್ಟವಾಗಲಿದೆ. ಆದ್ದರಿಂದ ಈ ಕೂಡಲೇ ದುರಸ್ತಿಪಡಿಸಬೇಕೆಂದು ನ.ಪಂ.ಸದಸ್ಯ ರಿಯಾಜ್ ಕಟ್ಟೆಕಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.
06.03.2026 e paper
e paper 16.01.2026