Ad Widget

ಪಂಚಾಯತ್ ಗೆ ಆಡಳಿತಾಧಿಕಾರಿ ನೇಮಿಸಿ, ಇಲ್ಲವೇ ಚುನಾವಣೆ ನಡೆಸಿ

ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು ಅಸಾಧ್ಯ ಎಂದು ತಿಳಿದು ಸರಕಾರ ಈ ರೀತಿಯ ಅಡ್ಡದಾರಿ ಹಿಡಿದಿದೆ. ಈ ಕೂಡಲೆ ಸದಸ್ಯರನ್ನು ನೇಮಿಸುವ ಆಲೋಚನೆ ಇದ್ದರೆ ಕೈ ಬಿಡಿ. ಇಲ್ಲದಿದ್ದರೇ ರಾಜ್ಯಾದ್ಯಂತ ಹೋರಾಟ ಅನಿವಾರ್ಯ ವಾಗುತ್ತದೆ. ಆದ್ದರಿಂದ ಆಡಳಿತ ಅಧಿಕಾರಿಗಳನ್ನು ನೇಮಿಸಿ ಇಲ್ಲವೇ ಚುನಾವಣೆ ನಡೆಸಿ ಎಂದು ಆಗ್ರಹಿಸುತ್ತೆನೆ .

ಮಿಥುನ್ ಕರ್ಲಪ್ಪಾಡಿ
ಯುವ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸುಳ್ಯ ವಿಧಾನಾ ಸಭಾ ಕ್ಷೇತ್ರ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!