ದಿ.ದಯಾನಂದ ನಾಟಿಕೇರಿ ಮನೆಗೆ ಸಚಿವ ಎಸ್.ಅಂಗಾರ ಭೇಟಿ amarasuddi - March 6, 2022 at 13:15 0 Tweet on Twitter Share on Facebook Pinterest Email ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...