

ಕವನ, ಗೀತೆರಚನೆ, ಸಂಭಾಷಣೆಗಾರರಾದ ಎಸ್ ಅರೋಕ್ಯಸ್ವಾಮಿಯವರನ್ನು ಸುಬ್ರಹ್ಮಣ್ಯದ ಯುವ ಕವಯಿತ್ರಿ ಅನನ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬರೆದಿರುವ ಪುಸ್ತಕ ಓ ನನ್ನ ಗೆಳತಿ ಎರಡು ಹೃದಯಗಳ ಸಮ್ಮಿಲನ ಪುಸ್ತಕವನ್ನು ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ಇವರ ಸಾಹಿತ್ಯ ಬಳಗದವರು ಉಪಸ್ಥಿತರಿದ್ದರು.


ಕವನ, ಗೀತೆರಚನೆ, ಸಂಭಾಷಣೆಗಾರರಾದ ಎಸ್ ಅರೋಕ್ಯಸ್ವಾಮಿಯವರನ್ನು ಸುಬ್ರಹ್ಮಣ್ಯದ ಯುವ ಕವಯಿತ್ರಿ ಅನನ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬರೆದಿರುವ ಪುಸ್ತಕ ಓ ನನ್ನ ಗೆಳತಿ ಎರಡು ಹೃದಯಗಳ ಸಮ್ಮಿಲನ ಪುಸ್ತಕವನ್ನು ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ಇವರ ಸಾಹಿತ್ಯ ಬಳಗದವರು ಉಪಸ್ಥಿತರಿದ್ದರು.
06.03.2026 e paper
e paper 16.01.2026