ಐವರ್ನಾಡು: ಉದಯಕುಮಾರ್ ಹಸಿರುತೋಟ ನಿಧನ amarasuddi - April 22, 2022 at 10:26 0 Tweet on Twitter Share on Facebook Pinterest Email ಐವರ್ನಾಡು ಗ್ರಾಮದ ದಿ.ಕೃಷ್ಣ ಅಂಗಿತ್ತಾಯ ಅವರ ಪುತ್ರ ಉದಯಕುಮಾರ ಭಟ್ ಹಸಿರುತೋಟ (51 ವ) ರವರು ಎ.22ರಂದು ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಶ್ರೀಮತಿ ಶಾರದಾ, ಪತ್ನಿ ಶ್ರೀಮತಿ ಅಮೃತಲತಾ ಹಾಗೂ ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...