Ad Widget

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾನಾವು ಅವರಿಗೆ ಬೀಳ್ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾನಾವು ಅವರಿಗೆ ದೊಡ್ಡತೋಟಕ್ಕೆ ವರ್ಗಾವಣೆ ಆಗಿದ್ದು, ಮೇ.02 ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್, ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ವಿಮಲಾ ರಂಗಯ್ಯ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್ ಹಾಗೂ ವಲಯದ ಸೇವಾಪ್ರತಿನಿಧಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಾಲೂಕು ಕೃಷಿ ಮೇಲ್ವಿಚಾರಕರಾದ ರಮೇಶ್ ಅವರಿಗೆ ಸೀತಾರಾಮ್ ಕಾನಾವು ಅವರು ಜವಾಬ್ದಾರಿ ಹಸ್ತಾಂತರಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!