Ad Widget

ಮಳೆಗಾಲದ ವಿಪತ್ತು ಎದುರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರ ಎಸ್ ಅಂಗಾರ ಸಭೆ

ಮಳೆಗಾಲದ ವಿಪತ್ತು ಮತ್ತು ಪರಿಸ್ಥಿತಿಯನ್ನು ಎದುರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯು ಸಚಿವ ಎಸ್. ಅಂಗಾರ ರವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಮಳೆಗಾಲ ಪ್ರಾರಂಭವಾಗಿರುವುದರಿಂದ ಅತಿವೃಷ್ಠಿ ಮತ್ತು ವಿಪತ್ತು ಎದುರಿಸುವ ಬಗ್ಗೆ ಅಧಿಕಾರಿಗಳು ಜಾಗೃತ ರಾಗಿರಬೇಕೆಂದು ಸಚಿವರು ಸೂಚನೆ ನೀಡಿದರು. ರಸ್ತೆ ಮತ್ತು ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದೂ ಹೇಳಿದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಮೆಸ್ಕಾಂ ಎ.ಇ.ಇ.ಹರೀಶ್ ನಾಯ್ಕ, ಜಿ‌.ಪಂ.ಇಂಜಿನಿಯರಿಂಗ್ ಉಪವಿಭಾಗದ ಎ.ಇ.ಇ.ಹನುಮಂತರಾಯಪ್ಪ, ಹಾಗೂ ಇಂಜಿನಿಯರ್ ಗಳು, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹಾಗೂ ಅಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!