Ad Widget

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮೇ.18 ರಂದು ನಡೆಯಿತು.
ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಐನೆಕಿದು ಗ್ರಾಮದ ಕಿಶೋರ್ ಕುಮಾರ್ ಕೂಜುಗೋಡು ಅವರು ಆಯ್ಕೆಯಾದರು.
ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದ ಆನಂದ ಕೆರೆಕ್ಕೋಡಿ, ಐನೆಕಿದು ಗ್ರಾಮದ ಭವಾನಿಶಂಕರ ಪೈಲಾಜೆ, ಬಾಳುಗೋಡು ಗ್ರಾಮದ ರೇಷ್ಮಾ ಪ್ರಕಾಶ್ ಕಟ್ಟೆಮನೆ, ಹರಿಹರ ಪಲ್ಲತ್ತಡ್ಕ ಗ್ರಾಮದ ಜ್ಯೋತಿ.ಕೆ.ಎಲ್ ಕಳಿಗೆ, ಬಾಳುಗೋಡು ಗ್ರಾಮದ ಚಂದ್ರಶೇಖರ ಕಿರಿಭಾಗ, ಹರಿಹರ ಪಲ್ಲತ್ತಡ್ಕ ಗ್ರಾಮದ ಶರತ್.ಡಿ.ಎಸ್, ಬಾಳುಗೋಡು ಗ್ರಾಮದ ಚಂದ್ರಹಾಸ ಶಿವಾಲ ಹಾಗೂ ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ರವರುಗಳು ಆಯ್ಕೆಯಾದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!