ಗುತ್ತಿಗಾರು ಗ್ರಾಮ ಪಂಚಾಯತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕಾವೇರಿ ಕೋಂ ಭರತ್ ಹಾಲೆಮಜಲು ನಾಲ್ಕೂರು ಇವರ ಪುತ್ರಿ ಕು. ಭುವಿತ ಪಿ ಬಿ ಇವರು 576 ಅಂಕ ಗಳಿಸಿರುತ್ತಾರೆ. ಎಲಿಮಲೆ ಪ್ರೌಢಶಾಲಾ ವಿದ್ಯಾರ್ಥಿಯಾಗಿರುವ ಇವರಿಗೆ ಕಂಪ್ಯೂಟರ್ ಸೈನ್ಸ್ ನಲ್ಲಿ ಆಸಕ್ತಿ ಇದ್ದು, ಪಿಸಿಎಂಸಿ ಯಲ್ಲಿ ಪದವಿ ಮಾಡಬೇಕು ಎಂಬ ಆಸೆ ಇದೆ.
- Saturday
- September 21st, 2024