ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಯವರು ಮೇ. 26 ರಂದು ಸುಳ್ಯ ತಾಲೂಕು ಕಛೇರಿಗೆ ಭೇಟಿ ನೀಡಲಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಆದುದರಿಂದ ಸಾರ್ವಜನಿಕ ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲು ಸಲ್ಲಿಸಬಹುದು ಎಂದು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಯವರು ಮೇ. 26 ರಂದು ಸುಳ್ಯ ತಾಲೂಕು ಕಛೇರಿಗೆ ಭೇಟಿ ನೀಡಲಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಆದುದರಿಂದ ಸಾರ್ವಜನಿಕ ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲು ಸಲ್ಲಿಸಬಹುದು ಎಂದು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ತಿಳಿಸಿದ್ದಾರೆ.
06.03.2026 e paper
e paper 16.01.2026