Ad Widget

ಉದಯ ಕಜ್ಜೋಡಿಯವರಿಗೆ ಮ್ಯಾನೇಜರ್ ಆಗಿ ಧರ್ಮಸ್ಥಳ ಕೇಂದ್ರ ಕಛೇರಿಗೆ ವರ್ಗಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ಕುಶಾಲನಗರ ಕಛೇರಿಯಲ್ಲಿ ಡಾಟಾ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉದಯ ಕಜ್ಜೋಡಿ ಅವರು ಬಿ.ಸಿ ಮ್ಯಾನೇಜರ್ ಆಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಗೆ ವರ್ಗಾವಣೆಗೊಂಡಿದ್ದಾರೆ.
ಇವರು ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ದಿ.ಕೃಷ್ಣಪ್ಪ ಗೌಡ ಹಾಗೂ ಹೊನ್ನಮ್ಮ ದಂಪತಿಯ ಪುತ್ರ.
ಇವರು ಈ ಹಿಂದೆ ಚಾಮರಾಜನಗರ ಹಾಗೂ ಕೊಳ್ಳೆಗಾಲ ಯೋಜನಾ ಕಛೇರಿಯಲ್ಲಿ ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!