Ad Widget

ಕೃಷ್ಣಪ್ಪ ಗೌಡ ಪಡ್ಡಂಬೈಲು ರವರಿಗೆ ಪರಿಸರ ಸೇವಾ ರತ್ನ ರಾಜ್ಯ ಪ್ರಶಸ್ತಿ

ಕರುನಾಡ ಪರಿಸರ ಸಂರಕ್ಷಣಾ ವೇದಿಕೆ ಕೊಪ್ಪಳ ಇದರ ವತಿಯಿಂದ ಕೊಪ್ಪಳದ ಸಾಹಿತ್ಯ ಭವನದಲ್ಲಿ ಜೂನ್ 5 ರಂದು ನಡೆದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ “ಪರಿಸರ ಸೇವಾ ರತ್ನ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥಾನ ಶ್ರೀ ಗವಿಮಠ ಕೊಪ್ಪಳದ ಗವಿ ಸಿದ್ಧೇಶ್ವರ ಮಹಾಸ್ವಾಮಿಗಳು, ಸಿದ್ಧನಕೊಳ್ಳ ಸಿದ್ಧೇಶ್ವರ ಮಠದ ಡಾ। ಶಿವಕುಮಾರ ಮಹಾಸ್ವಾಮಿಗಳು, ಕರುನಾಡ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಾಳಪ್ಪ ಎಸ್ ವೀರಾಪುರ, ಉಪಾಧ್ಯಕ್ಷ ಮಲ್ಲಿಕಾರ್ಜುನ ಎನ್.ಹಡಪದ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!