Ad Widget

ಭಾ ಜ ಪಾ ಯುವಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ತಂಡದಿಂದ ಸಸಿ ನೆಡುವ ಕಾರ್ಯಕ್ರಮ

ಬೆಳ್ಳಾರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ತಂಡದ ವತಿಯಿಂದ ಸಸಿ ನೆಡುವ ಕಾರ್ಯಕ್ರಮವು ಬೆಳ್ಳಾರೆ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಿತು.


ಈ ಸಂದರ್ಭದಲ್ಲಿ ಯುವಮೋರ್ಚಾ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಹರ್ಷಿತ್ ಕುಮಾರ್ ಪೆರುವಾಜೆ, ಕಾರ್ಯದರ್ಶಿ ಲೋಕೇಶ್ ಬೆಳ್ಳಾರೆ,
ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್, ಹಿರಿಯರಾದ ನಿಶಾಂತ್ ಡ್ರೈವಿಂಗ್ ಸ್ಕೂಲ್ ನ ಮಾಲಕರಾದ ಗೋಪಾಲ್ ಶೆಟ್ಟಿ ಮಂಡೆಪು, ಯುವ ಉದ್ಯಮಿ ಚರಣ್ ರಾಜ್, ಯುವಮೋರ್ಚಾ ಕಾರ್ಯಕರ್ತರಾದ ಪ್ರಶಾಂತ್ ಪೂಂಜಾ,ಪ್ರದೀಪ್ ದಾಸನಮಜಲು, ಲೋಲಾಕ್ಷ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!