Ad Widget

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ವತಿಯಿಂದ ವೃಕ್ಷಮಿತ್ರ ಅಭಿಯಾನ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಇದರ ವತಿಯಿಂದ ವೃಕ್ಷಮಿತ್ರ ಅಭಿಯಾನ ಕಾರ್ಯಕ್ರಮವು ಕೆಎಸ್ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ದಿನೇಶ್ ಪಿ ಟಿ ಹಾಗೂ ಪ್ರಸಾದ್ ಎನ್ ಉಪಸ್ಥಿತರಿದ್ದರು ಹಾಗೂ ಕಾರ್ಯಕರ್ತರು ಗಿಡನೆಟ್ಟು ಅಭಿಯಾನವನ್ನು ಪ್ರಾರಂಭಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!