Ad Widget

ಎಸ್ಸೆಸ್ಸೆಲ್ಸಿ ಟಾಪರ್ ಸಾತ್ವಿಕ್ ಎಚ್ ಎಸ್ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಅಮರಪಡ್ನೂರು ಗ್ರಾಮದ ಕಜೆಮೂಲೆ ಹಾಸನಡ್ಕ ಸಾತ್ವಿಕ್ ಎಚ್ ಎಸ್ ರವರನ್ನು ಗ್ರಾಮ ಪಂಚಾಯತ್ ವತಿಯಿಂದ ಜೂ.19ರಂದು ಗೌರವಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ ಆಕಾಶ್ ರವರು ಗೌರವಿಸಿದರು. ಈ ಸಂದರ್ಭದಲ್ಲಿ ಕಳಂಜ ಯುವಕ ಮಂಡಲದ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸಾತ್ವಿಕ್ ರವರ ತಂದೆ ಡಾ. ಶಶಿಧರ್ ಹಾಸನಡ್ಕ, ತಾಯಿ ಅನುಪಮ ಶಶಿಧರ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!