ಗುತ್ತಿಗಾರು ಗ್ರಾಮದ ಅಡ್ಡನಪಾರೆ ಭವಾನಿಶಂಕರ ರವರ ಮನೆಯ ಸಮೀಪ ಕಂಡು ಬಂದ ಕಾಳಿಂಗ ಸರ್ಪವನ್ನು ಹಿಡಿದು ಬಳ್ಪ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಉರಗ ಪ್ರೇಮಿ ಕರುಣಾಕರ ಮೆಟ್ಟಿನಡ್ಕ ಹಾವನ್ನು ಯಶಸ್ವಿಯಾಗಿ ಹಿಡಿದು ಕಾಡಿಗೆ ಬಿಟ್ಟರು.
ಗುತ್ತಿಗಾರು ಗ್ರಾಮದ ಅಡ್ಡನಪಾರೆ ಭವಾನಿಶಂಕರ ರವರ ಮನೆಯ ಸಮೀಪ ಕಂಡು ಬಂದ ಕಾಳಿಂಗ ಸರ್ಪವನ್ನು ಹಿಡಿದು ಬಳ್ಪ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಉರಗ ಪ್ರೇಮಿ ಕರುಣಾಕರ ಮೆಟ್ಟಿನಡ್ಕ ಹಾವನ್ನು ಯಶಸ್ವಿಯಾಗಿ ಹಿಡಿದು ಕಾಡಿಗೆ ಬಿಟ್ಟರು.
06.03.2026 e paper
e paper 16.01.2026