ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ವತಿಯಿಂದ ೭೫ ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ವಲ್ಲೀಶ ಸಭಾವನದಲ್ಲಿ ಆಚರಿಸಲಾಯಿತು. ಪುತ್ತೂರು ಜಿಲ್ಲಾ ಸಂಚಾಲಕ್ ಜಯಂತ ಹಾಗೂ ಸುಬ್ರಮಣ್ಯ ನಗರ ಕಾರ್ಯದರ್ಶಿಯಾದ ಸೃಜನ್ ರೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ವತಿಯಿಂದ ೭೫ ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ವಲ್ಲೀಶ ಸಭಾವನದಲ್ಲಿ ಆಚರಿಸಲಾಯಿತು. ಪುತ್ತೂರು ಜಿಲ್ಲಾ ಸಂಚಾಲಕ್ ಜಯಂತ ಹಾಗೂ ಸುಬ್ರಮಣ್ಯ ನಗರ ಕಾರ್ಯದರ್ಶಿಯಾದ ಸೃಜನ್ ರೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
06.03.2026 e paper
e paper 16.01.2026