Ad Widget

ಸುಳ್ಯ : ಬಡ ಕುಟುಂಬಕ್ಕೆ ನೆರವಾದ ಕೆಪಿಸಿಸಿ ಸಂಯೋಜಕ ನಂದಕುಮಾರ್

ಅಮರಮಡ್ನೂರು ಗ್ರಾಮದ ಕಲ್ಲುಮಲೆ ಎಂಬಲ್ಲಿ ವಾಸವಾಗಿರುವ ಅಶಕ್ತ ಬಡಕುಟುಂಬದ ನಾರಾಯಣ ಮುಗೇರ ಮತ್ತು ಗಂಗು ದಂಪತಿಗಳ ಮನೆಯು ಗಾಳಿ ,ಮಳೆಯ ಸಂದರ್ಭದಲ್ಲಿ ಹಾನಿಗೊಂಡದ್ದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕ ನಂದಕುಮಾರ್ ರವರು ಸ್ಥಳೀಯ ಪಂಚಾಯತ್ ಸದಸ್ಯ ಅಶೋಕ್ ಚೂಂತಾರ್‌ರವರೊಂದಿಗೆ ಸ್ಥಳಕ್ಕೆ ತೆರಳಿ ಬಡ ಕುಟುಂಬಕ್ಕೆ ನೆರವು ನೀಡಿದ್ದಾರೆ.

ಈ ಸಂದರ್ಭದಲ್ಲಿ ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ ಜೆ, ರಾಮಯ್ಯ ರೈ ಕಜೆಮೂಲೆ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!