ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.ಸಾಮಾಜಿಕ ಕ್ಷೇತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾರು,ಯಾಕೆ ದಾಳಿ ಮಾಡಿದ್ದಾರೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.
- Saturday
- September 21st, 2024