ಪ್ರವೀಣ್ ಪೂಜಾರಿ ಕೊಲೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಜು.27ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಇಬ್ಬರು ಕಾರ್ಯಕರ್ತರನ್ನು ಸಚಿವ ಎಸ್.ಅಂಗಾರ ಅವರು ಜು.27 ರಂದು ರಾತ್ರಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Saturday
- September 21st, 2024