ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.
- Saturday
- September 21st, 2024