Ad Widget

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ ದ. ಕ ಜಿಲ್ಲಾಧಿಕಾರಿಯರ ಆದೇಶದಂತೆ ದ. ಕ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಜು.31 ರಂದು ಸುಳ್ಯದ ಅಂಬಟೆಡ್ಕ ಕನ್ನಡ ಭವನದಲ್ಲಿ ನಡೆಯಬೇಕಿದ್ದ 1837ರ ಅಮರ ಸುಳ್ಯ ಹೋರಾಟದ ಕುರಿತಾದ ವಿಚಾರಗೋಷ್ಠಿ ಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕ ವನ್ನು ತಿಳಿಸಲಾಗುವುದು. ಕಾರ್ಯಕ್ರಮದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!