Ad Widget

ಕುಕ್ಕುಜಡ್ಕ :- ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಕ್ಕುಜಡ್ಕ ದಲ್ಲಿ ಆ.06 ರಿಂದ 13 ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜು.31 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವೇದಿಕೆಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವಾಧ್ಯಕ್ಷರಾದ ಎಂ.ಜಿ ಸತ್ಯನಾರಾಯಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ವಲಯಾಧ್ಯಕ್ಷರಾದ ಭಾಸ್ಕರ್ ರಾವ್ ಚೆನ್ನಡ್ಕ, ಪಿ.ವೆಂಕಟ್ರಮಣ ಇಟ್ಟಿಗುಂಡಿ, ರಾಮಚಂದ್ರ ಆನೇಕಾರ್, ಪೈಲಾರು ಒಕ್ಕೂಟದ ಅಧ್ಯಕ್ಷರಾದ ನಾರಾಯಣ ಕೊಡ್ತುಗುಳಿ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷರಾದ ಸುಬ್ರಾಯ ನಾಯ್ಕ, ರವಿ ಕೊಡಪಾಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯ ಮೇಲ್ವಿಚಾರಕರಾದ ಸೀತಾರಾಮ ಕಾನಾವು, ಸೇವಾ ಪ್ರತಿನಿಧಿ ಹರ್ಷಿತಾ, ದಿವ್ಯಾ, ಚಂದ್ರಪ್ರಕಾಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!