ಹರಿಹರ ಕರಂಗಲ್ಲು ಮುಳ್ಳುಬಾಗಿಲು ಕಜ್ಜೋಡಿ ಮಾಡಬಾಗಿಲು ರಸ್ತೆಯ ಬದಿ ಹಾದುಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಹಾಗೂ ಈ ರಸ್ತೆಯ ಚರಂಡಿ ದುರಸ್ತಿ ಕಾರ್ಯ ಕೂಡ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
ಹರಿಹರ ಕರಂಗಲ್ಲು ಮುಳ್ಳುಬಾಗಿಲು ಕಜ್ಜೋಡಿ ಮಾಡಬಾಗಿಲು ರಸ್ತೆಯ ಬದಿ ಹಾದುಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಹಾಗೂ ಈ ರಸ್ತೆಯ ಚರಂಡಿ ದುರಸ್ತಿ ಕಾರ್ಯ ಕೂಡ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
06.03.2026 e paper
e paper 16.01.2026