Ad Widget

ಮುರೂರುವರೆಗಿನ ವಿದ್ಯುತ್ ಲೈನ್ ಟ್ರೀಕಟ್ಟಿಂಗ್ ಬಳಕೆದಾರರ ಶ್ರಮದಾನ

ಸುಳ್ಯದಿಂದ ಬರುವ ವಿದ್ಯುತ್ ಲೈನ್ ನ ವಿದ್ಯುತ್ ಬಳಕೆದಾರರಿಂದ ಇಂದು ಶ್ರಮದಾನ ನಡೆಯಿತು. ಸುಮಾರು 9 ತಂಡಗಳಿಂದ ಎನ್ನೆಟ್ಟಿ, ಕಾಡುಸೊರಂಜ, ಮೈತಡ್ಕ, ಕೇನಾಜೆ, ದೇವರಗುಂಡ, ಮೂರೂರು, ಕಾಪಿನಡ್ಕ ಭಾಗದಲ್ಲಿ 11ಕೆ ವಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ಗೆಲ್ಲು ಬಳ್ಳಿಗಳನ್ನು ತೆರವು ಗೊಳಿಸಲಾಯಿತು, ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಜತೆಗೆ ಇದ್ದು ಮಾರ್ಗದರ್ಶನ ನೀಡಿದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!