ಉಬರಡ್ಕ : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರಗಳ ತೆರವು ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದಲ್ಲಿ ಸಿಕ್ಕಿಕೊಂಡ ಮರದ ತುಂಡು ಹಾಗೂ ಕಸಗಳನ್ನು ಸ್ವಚ್ಚಗೊಳಿಸಲಾಯಿತು. ಯದುಕುಮಾರ್ ಅಮೈ ಇವರ ನೇತೃತ್ವದ ಸುಮಾರು 20 ಜನರ ತಂಡ ಈ ಕಾರ್ಯವನ್ನು ನಿರ್ವಹಿಸಿದರು.
ಉಬರಡ್ಕ : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರಗಳ ತೆರವು ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದಲ್ಲಿ ಸಿಕ್ಕಿಕೊಂಡ ಮರದ ತುಂಡು ಹಾಗೂ ಕಸಗಳನ್ನು ಸ್ವಚ್ಚಗೊಳಿಸಲಾಯಿತು. ಯದುಕುಮಾರ್ ಅಮೈ ಇವರ ನೇತೃತ್ವದ ಸುಮಾರು 20 ಜನರ ತಂಡ ಈ ಕಾರ್ಯವನ್ನು ನಿರ್ವಹಿಸಿದರು.
06.03.2026 e paper
e paper 16.01.2026