Ad Widget

ಕಾಂತಮಂಗಲ : ಆಹಾರ ಸಾಮಗ್ರಿ ವಿತರಣೆ

ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರ ನೇತೃತ್ವದಲ್ಲಿ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ಆಹಾರ ಸಾಮಗ್ರಿಯ ಕಿಟ್ ಗಳನ್ನು ಜೂ.7 ರಂದು ವಿತರಿಸಲಾಯಿತು.

ಹಿರಿಯ ವಿದ್ವಾಂಸರು, ಸಾಹಿತಿ ಮಾಜಿ ಪ್ರಾಂಶುಪಾಲ ಪ್ರಭಾಕರ ಶಿಶಿಲರು ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು.ಈ ಸಂದರ್ಭ ದಲ್ಲಿ ,ಕರಣ್ ಅಡ್ಪಂಗಾಯ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯ ಸುಧೀರ್ ರೈ ಮೇನಾಲ, ಹಸೈನಾರ್ ಹಾಜಿ ಗೋರಡ್ಕ ,ಮೋಹನ ಮುಳ್ಯ, ರಾಜೇಶ್ ಭಟ್,ವೆಂಕಟರಮಣ ಭಟ್ ಮುಳ್ಯ, ಜಯರಾಮ ಕಾಂತಮಂಗಲ,ರಾಧಾಕೃಷ್ಣ ಕಾಂತಮಂಗಲ, ರಂಜಿತ್ ರೈ ಮೇನಾಲ ರಾಘವ ಮುಳ್ಯ, ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!