Ad Widget

ರೇಣುಕಾರಮೇಶ್‌ ಗೆ ‘ಪ್ರತಿಕ್ರಿಯೆ ಪ್ರವೀಣೆ ಪ್ರಶಸ್ತಿ’

ಬೆಂಗಳೂರಿನ ಕನ್ನಡಕಥಾಗುಚ್ಛ ಬರಹಗಳ ಕೈಪಿಡಿತನ್ನ ಫೇಸ್ ಬುಕ್ ಬಳಗದಲ್ಲಿ ಸ್ವರಚಿತ ಕವನ ಮತ್ತುಸಾಹಿತ್ಯಬರಹಗಳನ್ನು ಆಹ್ವಾನಿಸಿದ್ದು, ಇದರಲ್ಲಿಅತೀ ಹೆಚ್ಚು ಬರಹಗಳನ್ನು ಬರೆದುಓದುವುದಲ್ಲದೆ ಹೆಚ್ಚು ಪ್ರತಿಕ್ರಿಯೆಗಳನ್ನು ನೀಡಿದ ಶೀಮತಿ ರೇಣುಕಾರಮೇಶ್‌ರನ್ನುಆಯ್ಕೆ ಮಾಡಿ ೨೦೨೦ರ ‘ಪ್ರತಿಕ್ರಿಯೆ ಪ್ರವೀಣೆ ಪ್ರಶಸ್ತಿ’ ನೀಡಿ ಗೌರವಿಸಿದೆ. ರೇಣುಕಾರವರು ಮೂಲತಃ ಬೆಳಗಾಂನವರಾಗಿದ್ದು, ಪ್ರಸ್ತುತ ಸುಳ್ಯದ ಕೆ.ವಿ.ಜಿ. ಮೆಡಿಕಲ್‌ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದಾರೆ.ಅಲ್ಲದೆಇವರಜೊತೆ ೨೧ ಮಂದಿ ಸದಸ್ಯರಿಗೆ ಈ ಪ್ರಶಸ್ತಿ ಲಭಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!