ಬೊಳುಬೈಲು ಸಮೀಪ ಕಾರು ಅಪಘಾತ amarasuddi - August 22, 2022 at 14:12 0 Tweet on Twitter Share on Facebook Pinterest Email ಬೊಳುಬೈಲು ಸಮೀಪ ಮಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಗಾಂಧಿನಗರದ ಅಶ್ರಫ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆನ್ನಲಾಗಿದೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...