
ಮಾಣಿ ಮೈಸೂರು ಹೆದ್ದಾರಿಯ ಪಾಲಡ್ಕ ಬಳಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಇಂದು ಸರಣಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಮಾಣಿ ಮೈಸೂರು ಹೆದ್ದಾರಿಯ ಪಾಲಡ್ಕ ಬಳಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಇಂದು ಸರಣಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
06.03.2026 e paper
e paper 16.01.2026