
ಕಟ್ಟೆಕಾರ್ ಬಳಿ ಚೆನ್ನಕೇಶವ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರಿನಲ್ಲಿ ಸೇರುತ್ತಿತ್ತು. ಇದನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತ ಶಾರೀಕ್ ನಗರ ಪಂಚಾಯಿತಿಗೆ ತಿಳಿಸಿ ಸರಿಪಡಿಸುವಂತೆ ಮನವಿ ಮಾಡಿದ್ದರು. ಬಗ್ಗೆ ಸ್ಪಂದಿಸಿದ ನಗರ ಪಂಚಾಯತ್ ಇಂದು ದುರಸ್ತಿ ಕಾರ್ಯ ನಡೆಸಿದೆ.