ವಿಧಾನ ಸಭಾ ಚುನಾವಣಾ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಗಳನ್ನು ಮೊದಲಿದ್ದ ಠಾಣೆಗೆ ಮರು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದ್ದು ಚಿಕ್ಕ ಮಗಳೂರು ವೃತ್ತಕ್ಕೆ ವರ್ಗಾವಣೆಗೊಂಡಿದ್ದ ನವೀನ್ ಚಂದ್ರ ಜೋಗಿಯವರು ಮತ್ತೆ ಸುಳ್ಯ ವೃತ್ತಕ್ಕೆ ವರ್ಗಾವಣೆಗೊಂಡಿದ್ದಾರೆ.ಕಡಬ ಠಾಣೆಯಿಂದ ಪುಂಜಾಲಕಟ್ಟೆಗೆ ವರ್ಗಾವಣೆಗೊಂಡಿದ್ದ ಆಂಜನೇಯ ರೆಡ್ಡಿಯವರಿಗೆ ಮತ್ತೆ ಕಡಬ ಠಾಣೆಗೆ ವರ್ಗಾವಣೆಯಾಗಿದೆ.
- Saturday
- September 21st, 2024