ಗುತ್ತಿಗಾರು : ವರ್ತಕರ ಸಂಘದಿಂದ ಧನಸಹಾಯ amarasuddi - June 15, 2023 at 6:54 0 Tweet on Twitter Share on Facebook Pinterest Email ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು. . . . . . . . . . Share this: Click to share on WhatsApp (Opens in new window) WhatsApp Like this:Like Loading...