Ad Widget

ಕಿರ್ಲಾಯ :  ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಶ್ರಮದಾನ

ಅರಂತೋಡು ಗ್ರಾಮದ ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 23 ರಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಶ್ರಮದಾನ ಮಾಡಲಾಯಿತು.

ಈ  ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ, ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ ಕೆಮ್ಮಿಂಜೆ, ಸುಳ್ಯ ಘಟಕ ಅಧ್ಯಕ್ಷ ರಮೇಶ್ ಕೊಡಂಕಿರಿ, ಕಾರ್ಯದರ್ಶಿ ತೇಜಕುಮಾರ್ ಅರಮನೆಗಯ, ಅರಂತೋಡು ಘಟಕ ಅಧ್ಯಕ್ಷರಾದ ನವೀನ್ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಧಾಕೃಷ್ಣ ಅರಮನೆಗಯ, ಚಂದ್ರಶೇಖರ ಕೊಂಪುಳಿ, ಕಿಟ್ಟು ಅಜಿಲ, ಧನಂಜಯ ಕೊಂಪುಳಿ, ಸೀತಾರಾಮ ಅರಮನೆಗಯ, ರಾಧಾಕೃಷ್ಣ ಬೆದ್ರಕಾಡು, ಲಕ್ಷ್ಮೀಶ ಬಳ್ಳಕಾನ, ವಿಜಯ್ ಕುಮಾರ್ ಆಲೆಟ್ಟಿ, ಪುಷ್ಪಾವತಿ, ರಾಧಿಕಾ, ಪವಿತ್ರ, ಉಷಾ, ವೇದಾವತಿ, ವಸಂತಿ, ವೀಣಾ, ನಮಿತಾ ವೇದಾವತಿ  ಉಪಸ್ಥಿತರಿದ್ದರು. ಶಾಲೆಯ ಅಧ್ಯಾಪಕಿ ಲೋಲಾಕ್ಷಿಯವರು ಅಂಬೇಡ್ಕರ್ ರಕ್ಷಣಾ ವೇದಿಕೆಯ ಕಾರ್ಯಕ್ಕೆ ಧನ್ಯವಾದ ಸಲ್ಲಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!