ಕಳಂಜ ಗ್ರಾಮದ ಕಿಲಂಗೋಡಿ ಶಂಕರರಾವ್ ಜೂ೨೬ ರಂದು ನಿಧನರಾದರು ಅವರಿಗೆ 98 ವರ್ಷ ವಯಸ್ಸಾಗಿತ್ತು. ಇವರು ಪುತ್ತೂರು ಬಾಲವಲಿಕ್ಕರ್ ಸಂಘದ ಮಾಜಿ ಅಧ್ಯಕ್ಷರಾಗಿ, ಸಮಾಜದ ಪ್ರಮುಖರಾಗಿ, ಮುಗೇರು ದೇವಸ್ಥಾನದ ಆಡಳಿತ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬಾಳಿದಲ್ಲಿರುವ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.
- Saturday
- September 21st, 2024