ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ. amarasuddi - December 10, 2023 at 15:04 0 Tweet on Twitter Share on Facebook Pinterest Email ಉಬರಡ್ಕ ಮಿತ್ತೂರು ಗ್ರಾಮದ ಭರ್ಜರಿಗುಂಡಿ ಬಾಬು ನಾಯ್ಕರವರ ಪುತ್ರ ಸತೀಶ್ ರವರು ಮನೆಯ ಪಕ್ಕದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಡಿ.10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...