ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೆಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಸಂಧ್ಯಾ ಮಂಡಿಕೋಲು ಅವರಿಗೆ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೆಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಸಂಧ್ಯಾ ಮಂಡಿಕೋಲು ಅವರಿಗೆ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
06.03.2026 e paper
e paper 16.01.2026