ತಮಿಳುನಾಡಿನಲ್ಲಿ ನಡೆದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹರಿಣಾಕ್ಷಿ ಶಿವಕುಮಾರ ವಲ್ಪಾರೆ ನಡುಗಲ್ಲು 1500, 5000, 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಪಡೆದಿದ್ದಾರೆ. ಇವರು ದೇವ ದಿ. ಶೀನಪ್ಪ ಗೌಡ ಪಾಲೆಪ್ಪಾಡಿ ಹಾಗೂ ಶ್ರೀಮತಿ ಪದ್ಮಾವತಿ ಯವರ ಪುತ್ರಿ.
ತಮಿಳುನಾಡಿನಲ್ಲಿ ನಡೆದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹರಿಣಾಕ್ಷಿ ಶಿವಕುಮಾರ ವಲ್ಪಾರೆ ನಡುಗಲ್ಲು 1500, 5000, 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಪಡೆದಿದ್ದಾರೆ. ಇವರು ದೇವ ದಿ. ಶೀನಪ್ಪ ಗೌಡ ಪಾಲೆಪ್ಪಾಡಿ ಹಾಗೂ ಶ್ರೀಮತಿ ಪದ್ಮಾವತಿ ಯವರ ಪುತ್ರಿ.
06.03.2026 e paper
e paper 16.01.2026