ತೊಡಿಕಾನ ಗ್ರಾಮದ ಅವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.7 ರಂದು ಸಂಜೆ ನಡೆದಿದೆ. ದೇವರಗುಂಡಿ ವೆಂಕಪ್ಪ ನಾಯ್ಕರ ಪುತ್ರ ಲಕ್ಷ್ಮಣ ( 37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಯುವಕ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯೊರ್ವಳನ್ನು ಅಗಲಿದ್ದಾರೆ.

ತೊಡಿಕಾನ ಗ್ರಾಮದ ಅವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.7 ರಂದು ಸಂಜೆ ನಡೆದಿದೆ. ದೇವರಗುಂಡಿ ವೆಂಕಪ್ಪ ನಾಯ್ಕರ ಪುತ್ರ ಲಕ್ಷ್ಮಣ ( 37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಯುವಕ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯೊರ್ವಳನ್ನು ಅಗಲಿದ್ದಾರೆ.

06.03.2026 e paper
e paper 16.01.2026