ಸುಳ್ಯ ನಾವೂರು ಪರಿಸರದ ರಸ್ತೆಗಳು ಮಳೆಯಿಂದಾಗಿ ಹೊಂಡಗಳಿಂದ ತುಂಬಿದ್ದು ಸ್ಥಳೀಯ ನ.ಪಂ ಸದಸ್ಯ ಶರೀಫ್ ಕಂಠಿ ರವರ ನೇತೃತ್ವದಲ್ಲಿ ಸ್ಥಳೀಯ ಯುವಕರ ಸಹಕಾರದಿಂದ ಜುಲೈ 18ರಂದು ರಸ್ತೆಗಳ ಹೊಂಡ ಮುಚ್ಚುವ ಕಾರ್ಯ ಶ್ರಮದಾನದ ಮೂಲಕ ನಡೆಸಿದರು.
ಸುಳ್ಯ ನಾವೂರು ಪರಿಸರದ ರಸ್ತೆಗಳು ಮಳೆಯಿಂದಾಗಿ ಹೊಂಡಗಳಿಂದ ತುಂಬಿದ್ದು ಸ್ಥಳೀಯ ನ.ಪಂ ಸದಸ್ಯ ಶರೀಫ್ ಕಂಠಿ ರವರ ನೇತೃತ್ವದಲ್ಲಿ ಸ್ಥಳೀಯ ಯುವಕರ ಸಹಕಾರದಿಂದ ಜುಲೈ 18ರಂದು ರಸ್ತೆಗಳ ಹೊಂಡ ಮುಚ್ಚುವ ಕಾರ್ಯ ಶ್ರಮದಾನದ ಮೂಲಕ ನಡೆಸಿದರು.
06.03.2026 e paper
e paper 16.01.2026