Ad Widget

ಪೆರುವಾಜೆ: ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳ ತೆರವು

ಪೆರುವಾಜೆ ಗ್ರಾಮದ ಪೆರುವಾಜೆ-ಮಠತ್ತಡ್ಕದಲ್ಲಿ ಹಾದು ಹೋಗುವ ವಿದ್ಯುತ್ ಲೈನಿಗೆ ತಾಗಿಕೊಂಡಿರುವ ಮರಗಳನ್ನು ಶೌರ್ಯ ವಿಪತ್ತು ತಂಡದಿಂದ ಜೂ.09ರಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರುಗಳಾದ ರಮೇಶ್ ಮಠತ್ತಡ್ಕ, ಶೇಷಪ್ಪ ಮಠತ್ತಡ್ಕ, ಸುಂದರ ನಾಯ್ಕ್, ನಾರಾಯಣ ಮಠತ್ತಡ್ಕ, ರಾಜೇಶ್ ಮಠತ್ತಡ್ಕ, ಪುರುಷೋತ್ತಮ್ ನಾಯ್ಕ್ , ವೆಂಕಪ್ಪ ನಾಯ್ಕ, ಸೀತಾರಾಮ ಆಚಾರ್ಯ,ಯಶವಂತ್, ರಾಜೇಶ್ ಸಾರಕರೆ, ಲೈನ್ ಮಾನ್ ವಸಂತ ಹಾಗೂ ಜೆ ಇ ಪ್ರಸಾದ್ ಉಪಸ್ಥಿತರಿದ್ದರು. ಉಪಹಾರದ ವ್ಯವಸ್ಥೆಯನ್ನು ಫ್ರೆಂಡ್ಸ್ ಕ್ಯಾಟರಿಂಗ್ಸ್ ಮಾಲಕರಾದ ಪ್ರೀತಮ್ ರೈ ಮಾಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!