Ad Widget

ಮರ್ಕಂಜದಿಂದ ತೇರ್ಥಮಜಲು ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ವಿಸ್ತರಣೆ

ಸುಳ್ಯದಿಂದ ಅರಂತೋಡು ಮಾರ್ಗವಾಗಿ ಮರ್ಕಂಜ ವರೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ತೇರ್ಥಮಜಲು ವರೆಗೆ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 7.45 ಕ್ಕೆ ಮರ್ಕಂಜದಿಂದ ಹೊರಟು ತೇರ್ಥಮಜಲು – ಮರ್ಕಂಜ – ಅಡ್ತಲೆ-ಅರಂತೋಡು ಮಾರ್ಗವಾಗಿ ಸುಳ್ಯಕ್ಕೆ ಸಂಚರಿಸಲು ಸಾರಿಗೆ ಇಲಾಖೆಯ ಅಧಿಕಾರಿಗಳು ಸೂಚಿಸಿರುತ್ತಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!